ಮೇ 3 ರಂದು ರಾಜ್ಯಕ್ಕೆ ಷಾ ಭೇಟಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

ಬೆಂಗಳೂರು: ಬೆಂಗಳೂರು ಏಪ್ರಿಲ್ 29 ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಸಾಕಷ್ಟು ಚರ್ಚೆಯಲ್ಲಿದೆ. ಈ ನಡುವೆ ಮೇ 3 ರಂದು ಕೇಂದ್ರ ಸಚಿವ ಅಮಿತ್ ಷಾ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಯಿತಾದರೂ ಅಂತಿಮ ಆಗಲಿಲ್ಲ. ಕರ್ನಾಟಕದ ಸಂಪುಟ ವಿಸ್ತರಣೆ ಸಂಬಂಧ ನೀವು ಪಟ್ಟಿ ಕೊಡಿ. ದೆಹಲಿಯಲ್ಲಿ ಪಕ್ಷದ … Continue reading ಮೇ 3 ರಂದು ರಾಜ್ಯಕ್ಕೆ ಷಾ ಭೇಟಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ