ಶಿವಮೊಗ್ಗ: ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ ಎಸ್ ಯು ಐ ನಿಂದ ರಾಷ್ಟ್ರ ಧ್ವಜಾರೋಹಣ

ಶಿವಮೊಗ್ಗ:

  ಭಾರತ ಹಲವು ಧರ್ಮಗಳ ಬೀಡು. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳ ಆಚರಣೆಗೂ ಅವಕಾಶವಿದ್ದು, ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ.

ಆದರೆ, ರಾಜಕೀಯ ಹಿತಾಸಕ್ತಿಯಿಂದ ಕಾಣದ ಕೈಗಳ ಕುಮ್ಮಕ್ಕಿನಿಂದಾಗಿ‌ ಹಿಜಾಬ್ ಕೇಸರಿಶಾಲು ವಿವಾದ ಸೃಷ್ಟಿಸಿದ್ದು, ಇದನ್ನು ಎನ್ ಎಸ್ ಯು ಐ ತೀವ್ರವಾಗಿ ಖಂಡಿಸುತ್ತದೆ.

       ದೇಶದಲ್ಲಿ ಹಿಜಾಬ್ ಅಥವಾ ಕೇಸರಿ ಶಾಲು ಮುಖ್ಯವಲ್ಲ. ತ್ರಿವರ್ಣ ಧ್ವಜವೇ ಸರ್ವಶ್ರೇಷ್ಠ. ಆದ್ದರಿಂದ ಇಂದು ಶಿವಮೊಗ್ಗದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ವಿದ್ಯಾರ್ಥಿಗಳು ಹಿಜಾಬ್ ಕೇಸರಿ ಶಾಲು ವಿಚಾರ ಕೈಬಿಡಬೇಕು.

ಹಿಂದಿನಂತೆ ತರಗತಿಗಳಲ್ಲಿ ಬ್ರಾತೃತ್ಬ ಭಾವನೆಯಿಂದ ಇರಬೇಕೆಂದು ಹಾಗೂ ವಿದ್ಯಾರ್ಥಿಗಳು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇವೆ.ಈ ಸಂದರ್ಭದಲ್ಲಿ ಎನ್ ಎಸ್ ಯು ಐ ಕಾರ್ಯಕರ್ತರು ಪಾಲ್ಗೊಂಡು ಧ್ವಜಾರೋಹಣ ಯಶಸ್ವಿಗೊಳಿಸಿದರು

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap