ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ ; ಕ್ಷಮೆ ಕೇಳಿದ ಅನುಶ್ರೀ
ಬೆಂಗಳೂರು: ಇಂದು (ಮೇ 8) ವಿಶ್ವ ತಾಯಂದಿರ ದಿನ. ಈ ವಿಶೇಷ ದಿನದಂದು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವಿಶೇಷ ಎಪಿಸೋಡ್ ಏರ್ಪಡಿಸಲಾಗಿತ್ತು. ಈ ಎಪಿಸೋಡ್ನಲ್ಲಿ ಅಮ್ಮನ ಕಾನ್ಸೆಪ್ಟ್ ಮೇಲೆ ಡ್ಯಾನ್ಸ್ ಮಾಡಲಾಯಿತು.ಪಾರ್ವತಮ್ಮ ರಾಜ್ಕುಮಾರ್ ಅವರನ್ನು ಕಂಡರೆ ಕರ್ನಾಟಕದ ಜನತೆಗೆ ವಿಶೇಷ ಪ್ರೀತಿ ಇದೆ. ಅವರು ನಿರ್ಮಾಣದ ಮೂಲಕ ಮನೆ ಮಾತಾದವರು. ಮನೆಯಲ್ಲಿ ತಾಯಿ ಆಗಿಯೂ ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದರು. ಇನ್ನು ಪಾರ್ವತಮ್ಮ ಅವರನ್ನು ಕಂಡರೆ ಶಿವರಾಜ್ಕುಮಾರ್ಗೆ ವಿಶೇಷ ಗೌರವ ಇದೆ. ಅನೇಕ ವೇದಿಕೆ ಮೇಲೆ ಶಿವಣ್ಣ … Continue reading ಅಮ್ಮನನ್ನು ನೆನೆದು ವೇದಿಕೆ ಮೇಲೆ ಕಣ್ಣೀರು ಹಾಕಿದ ಶಿವಣ್ಣ ; ಕ್ಷಮೆ ಕೇಳಿದ ಅನುಶ್ರೀ
Copy and paste this URL into your WordPress site to embed
Copy and paste this code into your site to embed