ಬೆಲೆಯೇರಿಕೆ ಬಗೆಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿಧಾನಸೌಧದ ಮೊಗಸಾಲೆಯಲ್ಲಿ ಮಾತನಾಡಿದರು

ಬೆಂಗಳೂರು: ಐದು ರಾಜ್ಯಗಳ ಚುನಾವಣೆ ಇದೆ ಎಂಬ ಕಾರಣಕ್ಕೆ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ಕೊನೆಯ ಬಾರಿ ಬೆಲೆಯೇರಿಕೆ ಮಾಡಿತ್ತು. ಚುನಾವಣೆ ಫಲಿತಾಂಶದ ನಂತರ ಬೆಲೆ ಹೆಚ್ಚಾಗಬಹುದು ಎಂದು ಜನ ನಿರೀಕ್ಷೆ ಮಾಡಿದ್ದರು, ಅದು ನಿಜವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸುಮಾರು 80 ಪೈಸೆ, ಗ್ಯಾಸ್ ಮೇಲೆ ರೂ. 50 ಏರಿಕೆ ಮಾಡಲಾಗಿದೆ. ಈಗಾಗಲೇ ಜನ ಬೆಲೆಯೇರಿಕೆ ಇಂದ ತತ್ತರಿಸಿ ಹೋಗಿದ್ದಾರೆ. ಅಡುಗೆ ಎಣ್ಣೆ, ಕಬ್ಬಿಣ, ಸಿಮೆಂಟ್ ಹೀಗೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ನರೇಂದ್ರ ಮೋದಿ … Continue reading ಬೆಲೆಯೇರಿಕೆ ಬಗೆಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿಧಾನಸೌಧದ ಮೊಗಸಾಲೆಯಲ್ಲಿ ಮಾತನಾಡಿದರು