ಹುಬ್ಬಳ್ಳಿ: ಬಿಜೆಪಿಯವರು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿದ್ದಾರೆ. ಜನರ ಮುಂದೆ ತಮ್ಮ ಸಾಧನೆಗಳ ಬಗ್ಗೆ ಮಾತನಾಡಲು ಅವರ ಬಳಿ ಸಾಧನೆಗಳೇ ಇಲ್ಲ. ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಅದನ್ನು ಮುಚ್ಚಿಡಲು ಹಿಜಾಬ್, ಹಲಾಲ್, ಮಸೀದಿಗಳ ಧ್ವನಿವರ್ಧಕ ಮುಂತಾದ ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ಈಗ ಮಾವಿನ ಹಣ್ಣಿನ ವ್ಯಾಪಾರ ಮಾಡುವ ವಿಚಾರದಲ್ಲೂ ವಿವಾದ ಸೃಷ್ಟಿಸಿದ್ದಾರೆ. ಹಲವಾರು ವರ್ಷಗಳಿಂದ ಹಿಂದೂ ಮುಸ್ಲಿಮರು ಪರಸ್ಪರ ಹೊಂದಾಣಿಕೆ, ಸಹಕಾರದಿಂದ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ನಮ್ಮ ಮೈಸೂರು ಭಾಗದಲ್ಲಿ ಮಾವಿನ ತೋಟ ಇದ್ದವರು … Continue reading ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ವೇಳೆ ಅವರು ಹೇಳಿದ್ದಿಷ್ಟು
Copy and paste this URL into your WordPress site to embed
Copy and paste this code into your site to embed