ಶೀಘ್ರವೇ ರಾಜ್ಯದಲ್ಲಿ `ಅಸ್ಪೃಶ್ಯತೆ ತಡೆಗೆ `ವಿನಯ ಸಾಮರಸ್ಯ’ ಯೋಜನೆ ಜಾರಿ
ಬೆಂಗಳೂರು : ರಾಜ್ಯದಲ್ಲಿ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ವಿನಯ ಸಾಮರಸ್ಯ ಎಂಬ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ. ಈ ಕುರಿತು ಸದನದಲ್ಲಿ ಮಾಹಿತಿ ನೀಡಿರುವ ಕೋಟಾ ಶ್ರೀನಿವಾಸ ಪೂಜಾರಿ, ಕೊಪ್ಪಳ ಜಿಲ್ಲೆಯ ಮಿಯಾಪುರ ಗ್ರಾಮದಲ್ಲಿ ಎರಡು ವರ್ಷದ ವಿನಯ್ ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದ್ದಕ್ಕೆ ಗ್ರಾಮಸ್ಥರು ಮಗುವಿಗೆ ಪೋಷಕರಿಗೆ ದಂಡ ವಿಧಿಸಿದ್ದಾರೆ.ಅಸ್ಪೃಶ್ಯತೆ ನಿವಾರಣೆಗೆ ಹಲವು ಕ್ರಮ ಕೈಗೊಂಡರೂ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ ಎಂದರು. 5ನೇ ದಿನ ಬಾಲಿವುಡ್ ಬಾಕ್ಸಾಫೀಸ್ನಲ್ಲಿ ಹೊಸ ದಾಖಲೆ ಸೃಷ್ಟಿಸಿದ RRR … Continue reading ಶೀಘ್ರವೇ ರಾಜ್ಯದಲ್ಲಿ `ಅಸ್ಪೃಶ್ಯತೆ ತಡೆಗೆ `ವಿನಯ ಸಾಮರಸ್ಯ’ ಯೋಜನೆ ಜಾರಿ
Copy and paste this URL into your WordPress site to embed
Copy and paste this code into your site to embed