ರಾಜ್ಯ ಬಜೆಟ್ : ಅಡಿಕೆ ಬೆಳೆಗಾರರಿಗೆ 2 ಲಕ್ಷ ರೂ.ವರೆಗೆ ಸಾಲ!!

ಬೆಂಗಳೂರು :

      ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ 2020-21ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಈ ವೇಳೆ ಅಡಿಕೆ ಬೆಳೆಗಾರರಿಗೆ ಸಿಎಂ ಬಿಎಸ್ ವೈ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

      ದೀರ್ಘಾವಧಿ ಸಾಲದ ಮೇಲಿನ ಬಡ್ಡಿ ಶೇ. 5ರಷ್ಟು ವಿನಾಯ್ತಿ ನೀಡಲಾಗುವುದು, ಅಡಿಕೆ ಬೆಳಗಾರರಿಗೆ 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap