ಕಾರು-ಬೈಕ್ ಮುಖಾಮುಖಿ : ಇಬ್ಬರು ಯುವಕರ ದುರ್ಮರಣ!!

   

      ಹರೀಶ (25) ಮತ್ತು ಉಮೇಶ(25) ಮೃತರು. ಮೃತರನ್ನು ಸಿಗರನಹಳ್ಳಿ ಗ್ರಾಮದ ನಿವಾಸಿಗಳೆಂದು ಗುರುತಿಸಲಾಗಿದೆ. ಮದ್ಯ  ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

      ಕಾರು ಹಳೇಕೋಟೆ ಕಡೆಯಿಂದ ಬರುತ್ತಿತ್ತು. ಡಿಕ್ಕಿಯ ರಭಸಕ್ಕೆ ಬೈಕ್​ ಸವಾರರಿಬ್ಬರೂ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯಾದ ಕಾರು ಇದೇ ತಾಲೂಕಿನ ಹರದನಹಳ್ಳಿಯ ಗ್ರಾಮದ ಅನಿಲ್ ಎಂಬವರಿಗೆ ಸೇರಿದ್ದಾಗಿದೆ. 

      ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap