ಬೆಂಗಳೂರು :
ರಾಜ್ಯದಲ್ಲಿ ಇಂದು 42 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 904 ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಹಾಸನದಲ್ಲಿ 5, ಧಾರವಾಡದಲ್ಲಿ 9, ಬೆಂಗಳೂರು 3, ಮಂಡ್ಯ 1 , ಬಾಗಲಕೋಟೆಯಲ್ಲಿ 15, ಬೀದರ್ 2, ಚಿಕ್ಕಬಳ್ಳಾಪುರದಲ್ಲಿ 1, ಯಾದಗಿರಿ 2, ದಕ್ಷಿಣ ಕನ್ನಡ 2, ಬಳ್ಳಾರಿ 1, ಕಲಬುರಗಿ 1 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಕೋವಿಡ್19: ಬೆಳಗಿನ ವರದಿ
ಒಟ್ಟು ಪ್ರಕರಣಗಳು: 904
ಮೃತಪಟ್ಟವರು: 31
ಗುಣಮುಖರಾದವರು: 426
ಹೊಸ ಪ್ರಕರಣಗಳು: 42#KarnatakaFightsCorona #IndiaFightsCoronavirus pic.twitter.com/KZcF9GPQVl— B Sriramulu (@sriramulubjp) May 12, 2020
ಈ ಮೂಲಕ 42 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 904 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
