ಶಿವಮೊಗ್ಗ:
ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸುರಾನಿ ಗ್ರಾಮದಲ್ಲಿ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ.
ಬಂಧಿತ ಶಂಕಿತ ಉಗ್ರ ಇದಕ್ಕೂ ಮುನ್ನ ಗಲ್ಫ್ ದೇಶದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗ್ತಿದ್ದು, ತೀರ್ಥಹಳ್ಳಿ ತಾಲೂಕಿನ ಸುರಾನಿ ಗ್ರಾಮದಲ್ಲಿ ಸ್ಯಾಟಲೈಟ್ ಫೋನ್ ಬಳಸಿದ ಆಧಾರದ ಮೇಲೆ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಶಂಕಿತನನ್ನು ಬಂಧಿಸಿ ವಿಚಾರಣೆ ನಡೆಸಿದೆಯಂತೆ.
ಪಟ್ಟಣದಿಂದ ಮೂರ್ನಾಲ್ಕು ಕಿ.ಮೀ. ದೂರದಲ್ಲಿರುವ ಪುಟ್ಟ ಗ್ರಾಮದಲ್ಲಿ ಇತ್ತೀಚೆಗೆ ಶಂಕಿತ ಉಗ್ರ ನೆಲೆಸಿದ್ದ ಎನ್ನಲಾಗಿದ್ದು,
![](https://prajapragathi.com/wp-content/uploads/2019/03/terrorism.gif)