ಕಿಡಿಗೇಡಿಗಳಿಂದ ನಂದಿಗೆ ಚಪ್ಪಲಿ ಹಾರ ಹಾಕಿ ಅವಮಾನ!!!

ವಿಜಯಪುರ: 

      ನಿಡಗುಂದಿ ತಾಲ್ಲೂಕು ಗೊಳಸಂಗಿ ಗ್ರಾಮದಲ್ಲಿ ಕಿಡಿಗೇಡಿಗಳು ಬಸವಣ್ಣನ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದಾರೆ.
ಶನಿವಾರ ಬೆಳಿಗ್ಗೆ ಪೂಜೆಗೆ ತೆರಳಿದ್ದಾಗ ಈ ಕೃತ್ಯ ಬಯಲಾಗಿದೆ.

      ಶುಕ್ರವಾರ ತಡರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ.

      ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಬಸವರಾಜ್ ಅವಟಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link