ಬೆಂಗಳೂರು:
ಇನ್ನೇನು 4-5 ತಿಂಗಳಲ್ಲಿ ಮುಖ್ಯ ಚುನಾವಣೆ ಬರುವಾಗ ಉಪಚುನಾವಣೆ ಏಕೆ ಬೇಕು ಎಂದು ಪ್ರಶ್ನಿಸಿರುವ ಅವರು, ಕೇಂದ್ರ ಚುನಾವಣಾ ಆಯೋಗದ ನಿರ್ಧಾರದ ವಿರುದ್ದ ಪ್ರತಿಭಟಿಸಬೇಕು ಎಂದಿದ್ದಾರೆ.
ನವೆಂಬರ್ 3ರಂದು ನಡೆಯಲಿರುವ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯಿಂದ ಕಾಂಗ್ರೆಸ್ – ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ದೂರವಿರುವಂತೆ ಚಿಕ್ಕಬಳ್ಳಾಪುರ ಶಾಸಕ ಡಾ. ಕೆ. ಸುಧಾಕರ್ ರವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
Coalition partners(congress & jds)in Karnataka should abstain from by-election to 3 ls seats as mark of protest against the decision of CEC. when only 4-5 months to general elections. What a waste of exchequer money & dance of democracy? pic.twitter.com/DAwJKf94Ws
— Dr Sudhakar K (@mla_sudhakar) October 8, 2018
ಚುನಾವಣಾ ಆಯೋಗದ ಕ್ರಮ ‘ಹಣದ ದುಂದು ವೆಚ್ಚ ಹಾಗೂ ಪ್ರಜಾಪ್ರಭುತ್ವದ ಕುಣಿತ ಇದಾಗಿದೆ’ ಎಂದು ಕಿಡಿಕಾರಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
