ಮೇಯರ್-ಉಪಮೇಯರ್ ಗೆ ಅಭಿನಂದನೆ ಸಲ್ಲಿಸಿದ ಸಿಎಂ

ಬೆಂಗಳೂರು:Related image

      ಮೈತ್ರಿ ಸರ್ಕಾರದಿಂದ ಬೆಂಗಳೂರು ಮಹಾನಗರ ಪಾಲಿಕೆಯ ಗದ್ದುಗೆಗೇರಿರುವ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್ ಮತ್ತು ಉಪಮೇಯರ್ ಆರ್​. ರಮೀಳಾ ಉಮಾ ಶಂಕರ್ ರವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವಿಟರ್ ಮೂಲಕ ಅಭಿನಂದಿಸಿದ್ದಾರೆ.

      ‘ಇದು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಸಿಕ್ಕ ಗೆಲುವು. ಈ ಗೆಲುವಿನಿಂದಾಗಿ ಮೈತ್ರಿ ಸರ್ಕಾರದ ಜವಾಬ್ದಾರಿ ಇನ್ನಷ್ಟು ಹೆಚ್ಚಿದೆ. ಇದನ್ನು ಯಶಸ್ವಿಯಾಗಿ ನಿರ್ವಹಿಸುತ್ತೇವೆ ಎಂಬ ಭರವಸೆ ನನಗಿದೆ’ ಅಂತಾ ಸಿಎಂ ಕುಮಾರಸ್ವಾಮಿ ತಮ್ಮ ಅಫೀಷಿಯಲ್ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

             ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap