ಹುಬ್ಬಳ್ಳಿ : ರಾತ್ರೋರಾತ್ರಿ‌ ಡಬಲ್‌ ಮರ್ಡರ್ ; ಬೆಚ್ಚಿಬಿದ್ದ ಜನತೆ!!

ಹುಬ್ಬಳ್ಳಿ : 

      ಮಧ್ಯರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಿರುವ  ನಗರದ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ನಡೆದಿದೆ.

     ಮಂಜುನಾಥ್ ಕಬ್ಬಿನ್, ನಿಯಾಜ್ ಹತ್ಯೆಯಾದವರು. ಹಳೆಯ ವೈಷಮ್ಯದಿಂದ ದುಷ್ಕರ್ಮಿಗಳು ಮಧ್ಯರಾತ್ರಿ ಯುವಕರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಧ್ಯರಾತ್ರಿ ಹರಿದ ನೆತ್ತರಿಗೆ ಹುಬ್ಬಳ್ಳಿ ಜನ ಬೆಚ್ಚಿಬಿದ್ದಿದ್ದಾರೆ.

      ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಗುರುವಾರ ಬೆಳಿಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ‌ ‌ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap