![](http://prajapragathi.com/wp-content/uploads/2019/04/Car-Accident-1.gif)
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದು ವೃದ್ಧೆ ಮೃತಪಟ್ಟ ಘಟನೆ ಹಾಸನ ಬೇಲೂರಿನ ವಿಷ್ಣು ಸಮುದ್ರ ಕೆರೆ ಬಳಿ ನಡೆದಿದೆ.
ಕಾರು ಚಾಲನೆ ಮಾಡುತ್ತಿದ್ದ ಇಂತಿಯಾಜ್ ಹಾಗೂ ಅವರ ತಾಯಿ ಝರೀನಾ ಅಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಸಮಯ ಪ್ರಜ್ಞೆಯಿಂದ ತಾಯಿ- ಮಗ ಇಬ್ಬರನ್ನು ರಕ್ಷಿಸಿದ್ದಾರೆ. ಸದ್ಯ ಇಬ್ಬರಿಗೂ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/04/Car-Accident-1.gif)