ಕೆಮಿಕಲ್ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ : 9 ಮಂದಿಯ ದಾರುಣ ಸಾವು!!

ನವದೆಹಲಿ :       ಗ್ಯಾಸ್ ಸೋರಿಕೆಯಿಂದಾಗಿ ಒಂದು ಮಗು ಸೇರಿದಂತೆ 9 ಮಂದಿ ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಕೆಮಿಕಲ್ ಕಾರ್ಖಾನೆಯಲ್ಲಿ ನಡೆದಿದೆ.      ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದೆ.       ಪರಿಣಾಮ ಬೆಳಗ್ಗೆ ವಾಕಿಂಗ್ ಗೆ ಮತ್ತು ಇತರೆ ಕಾರ್ಯಗಳಿಗೆ … Continue reading ಕೆಮಿಕಲ್ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ : 9 ಮಂದಿಯ ದಾರುಣ ಸಾವು!!