‘ನಾನೊಬ್ಬ ಭಾವನಾತ್ಮಕ ಜೀವಿ’

 ಮೈಸೂರು:

      ಎಲ್ಲ ವಿಚಾರಗಳನ್ನು ಭಾವನಾತ್ಮಕವಾಗಿ ನೋಡುತ್ತೇನೆ. ನಾನೇನು ಮೊಸಳೆ ಕಣ್ಣೀರು ಹಾಕಿ ನಾಟಕ ಮಾಡುವುದಿಲ್ಲ. ‘ನಾನೊಬ್ಬ ಭಾವನಾತ್ಮಕ ಜೀವಿ’ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

      ಮೈಸೂರಿನಲ್ಲಿ ಚುನಾವಣಾ ಪ್ರಚಾರದ ಮಾತನಾಡುತ್ತಿದ್ದ ಅವರು, ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಹೇಳಿದ್ದರೂ ಸಹ, ಈ ಭೂಮಿ ಮೇಲೆ ಬದುಕಿರುವವರೆಗೆ ಜನರ ಸೇವೆ ಮಾಡುವುದಾಗಿ ತಿಳಿಸಿದ ಅವರು, ‘ನನ್ನ ಆರೋಗ್ಯಕ್ಕಿಂತ ಜನರ ಆರೋಗ್ಯ ಮುಖ್ಯ’ ಸಾಯುವವರೆಗೂ ಸಿಎಂ ಆಗಿರುತ್ತೇನೆ ಎಂದುಕೊಂಡಿಲ್ಲ. ಜನಸೇವೆಯೇ ನನ್ನ ಗುರಿ ಎಂದರು.  ಎಂದರು.

      ಜೆಡಿಎಸ್‌ನಲ್ಲಿ ಮಾತ್ರ ಅಪ್ಪ-ಮಕ್ಕಳು ಹಾಗೂ ಅಣ್ಣ-ತಮ್ಮಂದಿರು ಇರೋದಾ?.. ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ವಾ ಎಂದು ಖಾರವಾಗಿ ಪ್ರಶ್ನಿಸಿರುವ ಮುಖ್ಯಮಂತ್ರಿ, ಶಿವಮೊಗ್ಗದಲ್ಲಿ ಬಿಎಸ್‌ವೈ ಪುತ್ರ ಬಿಟ್ಟು ಬೇರೆ ಅಭ್ಯರ್ಥಿಯೇ ಇಲ್ವಾ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಜರಿದಿದ್ದಾರೆ. 

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap