ಅಭಯ್.ಎಸ್.ಓಕಾ ಕರ್ನಾಟಕ ಹೈಕೋರ್ಟ್ ಸಿಜೆ!

ಬೆಂಗಳೂರು:

      ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಅವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

      ಇಂದು ರಾಜಭವನದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ಅವರು ಸಂವಿಧಾನದ ಮೇಲೆ ಪ್ರಮಾಣ ಸ್ವೀಕರಿಸಿದ್ದಾರೆ.  ರಾಜ್ಯಪಾಲ ವಜುಭಾಯಿ ವಾಲಾ ಅವರು ಓಕಾ ಅವರಿಗೆ ಪ್ರತಿಜ್ಞಾ ವಿಧಿ ಭೋದನೆ ಮಾಡಿದರು. 

      ಪ್ರಮಾಣ ಸ್ವೀಕಾರ ಕಾರ್ಯಕ್ರಮದ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಉಪಸ್ಥಿತಿ ವಹಿಸಿದ್ದರು. ಡಿಸಿಎಂ ಪರಮೇಶ್ವರ್, ಮೇಯರ್ ಗಂಗಾಭಿಕೆ ಹಾಗೂ ಓಕಾ ಕುಟುಂಬಸ್ಥರು, ಹಿರಿಯ ನ್ಯಾಯಾವಾಧಿಗಳು, ವಕೀಲರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap