ಕೆಪಿಸಿಸಿ ವಿಸರ್ಜನೆ!!!

ಬೆಂಗಳೂರು:

      ಲೋಕಸಭಾ ಚುನಾ ವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ಹೈಕಮಾಂಡ್‌ ಕೆಪಿಸಿಸಿಯನ್ನು ವಿಸರ್ಜನೆ ಮಾಡಿದೆ.

      ಹೌದು, ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಹೊರತು ಪಡಿಸಿ ಉಳಿದ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ ಕೆಪಿಸಿಸಿ ಘಟಕ ಪುನಾರಚನೆಗೆ ಎಐಸಿಸಿ ಮಹತ್ವದ ಆದೇಶ ಹೊರಡಿಸಿದ್ದು, ಒಟ್ಟು 310 ಪದಾಧಿಕಾರಿಗಳ ಬದಲಾವಣೆಗೆ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

      ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್‌ ಎಲ್ಲ ಘಟಕದ ಪದಾಧಿಕಾರಿಗಳ ನೇಮಕಕ್ಕೆ ಸೂಚನೆ ನೀಡಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap