‘ಇನ್ನೂ ಕೆಲವು ಶಾಸಕರು ರಾಜೀನಾಮೆ ಕೊಡುತ್ತಾರೆ, ಅವರ ಹೆಸರು ಹೇಳಲ್ಲ’ – ಕೆಎನ್ಆರ್
ತುಮಕೂರು: ಇನ್ನೂ ಕೆಲವು ದೋಸ್ತಿ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಬಾಂಬ್ ಸಿಡಿಸಿದ್ದಾರೆ. ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಳ್ಳುವ ನಮ್ಮವರಿಗೆ ಬುದ್ಧಿ ಇಲ್ಲ. ಮೈತ್ರಿ ಸರ್ಕಾರದ ಇನ್ನೂ ಕೆಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ. ಹೆಸರು ಹೇಳಿದರೆ ಅವರು ಅಲರ್ಟ್ ಆಗುತ್ತಾರೆ. ಹಾಗಾಗಿ ಅವರ ಹೆಸರು ಹೇಳುವುದಿಲ್ಲ ಎಂದು ಸ್ಫೋಟಕ ಸುದ್ದಿ ನೀಡಿದ್ದಾರೆ. ಸರ್ಕಾರ … Continue reading ‘ಇನ್ನೂ ಕೆಲವು ಶಾಸಕರು ರಾಜೀನಾಮೆ ಕೊಡುತ್ತಾರೆ, ಅವರ ಹೆಸರು ಹೇಳಲ್ಲ’ – ಕೆಎನ್ಆರ್
Copy and paste this URL into your WordPress site to embed
Copy and paste this code into your site to embed