ಗುಡ್ಡ ಕುಸಿತ : ಶಿರಾಡಿ ಘಾಟ್ ಸಂಚಾರ ಸ್ಥಗಿತ !!!

ನೆಲ್ಯಾಡಿ:       ಗುಡ್ಡ ಕುಸಿತವಾದ ಕಾರಣ ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.       ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಿಂದ ಮೇಲ್ಭಾಗದಲ್ಲಿ ಎತ್ತಿನಹಳ್ಳ ಎಂಬಲ್ಲಿ ಶುಕ್ರವಾರವೂ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಗುಡ್ಡಕುಸಿತವಾಗಿದೆ.        ಕಳೆದ ವರ್ಷವೂ ಇದೇ ಭಾಗದಲ್ಲಿ ಗುಡ್ಡ ಕುಸಿತವುಂಟಾಗಿ ಹೆದ್ದಾರಿಗೆ ಮಣ್ಣು ಜರಿದು ಬಿದ್ದು ಹೆದ್ದಾರಿ ತಡೆಯುಂಟಾಗಿತ್ತು. ಇದೀಗ ಮತ್ತೆ ಈ ಭಾಗದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.      … Continue reading ಗುಡ್ಡ ಕುಸಿತ : ಶಿರಾಡಿ ಘಾಟ್ ಸಂಚಾರ ಸ್ಥಗಿತ !!!