‘ಯುವರತ್ನ’ ಸಿನಿಮಾ ಶೂಟಿಂಗ್ ವೇಳೆ ಲಾಠಿ ಚಾರ್ಜ್!!!

ಧಾರವಾಡ:

     ನಟ ಪುನೀತ್ ರಾಜ್ ಕುಮಾರ‍್ ಅಭಿನಯದ ‘ಯುವರತ್ನ’ ಸಿನಿಮಾದ ಶೂಟಿಂಗ್ ವೇಳೆ ಲಾಠಿ ಚಾರ್ಜ್ ಆಗಿರುವ ಘಟನೆ ಧಾರವಾಡ ವಿವಿಯಲ್ಲಿ ನಡೆದಿದೆ.

Image result for dharwad vishwavidyalaya

     ಇಂದು ವಿವಿಯ ಸೆನೆಟ್ ಹಾಲ್ ನಲ್ಲಿ ಪುನೀತ್ ಅವರ ಅಭಿನಯದ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗುತಿತ್ತು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಸಾವಿರಾರು ಜನರು ಸಿನಿಮಾದ ಶೂಟಿಂಗ್ ಅನ್ನು ನೋಡಲು ಏಕಾಏಕಿ ಜನರು ಶೂಟಿಂಗ್ ನಡೆಯುತ್ತಿದ್ದ ಜಾಗಕ್ಕೆ ನುಗಿದ್ದಾರೆ.

     ಈ ನಡುವೆ ಪೋಲಿಸರು ಹಾಗೂ ಜನರ ನಡುವೆ ಮಾತಿನ ಚಕಮಕಿ ನಡೆದು ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಜನರನ್ನು ಚದುರಿಸಿದ್ದಾರೆ. ಸದ್ಯ ಘಟನ ಸ್ಥಳದಲ್ಲಿ ಪರಿಸ್ಥಿತಿ ತಿಳಿಯಾಗಿದ್ದು ನಟ ಪುನೀತ್ ಸದ್ಯ ವಿಶ್ರಾಂತಿಗಾಗಿ ತಮ್ಮ ಕಾರ್ ವ್ಯಾನ್ ನಲ್ಲಿ ಇದ್ದಾರೆ ಎನ್ನಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap