ಮಂಡ್ಯ ಬಸ್ ದುರಂತ : ನಾಪತ್ತೆಯಾಗಿದ್ದ ಚಾಲಕ ಅಂದರ್!

 

      ನ.24ರಂದು ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಬಸ್​​ ದುರಂತದಲ್ಲಿ 30 ಮಂದಿ ಪ್ರಾಣ ಕಳೆದುಕೊಂಡಿದ್ದರು. ಬಸ್​ ಚಾಲಕ ಮತ್ತು ಕಂಡಕ್ಟರ್​ ಇಬ್ಬರು ಪ್ರಾಣಾಪಾಯದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು. ಪೊಲೀಸರು ನಿನ್ನೆ ಪಾಂಡವಪುರ ಬಳಿ ಶಿವಣ್ಣನನ್ನು ಬಂಧಿಸಿದ್ದರು.

      ಘಟನೆ ನಡೆದು 15 ದಿನಗಳ ಬಳಿಕ ಬಸ್​ ಚಾಲಕ  ಪಾಂಡವಪುರ ಪೊಲೀಸರ ಬಲೆಗೆ ಬಿದ್ದಿದ್ದು, ಇಂದು ಮಂಡ್ಯ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ. 

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap