ರೈತ ಕುಟುಂಬ ಆತ್ಮಹತ್ಯೆ : 40 ಲಕ್ಷ ರೂ.ಗೆ ಬೇಡಿಕೆಯಿಟ್ಟ ಸಂಬಂಧಿಗಳು

ಮಂಡ್ಯ: 

ಕೃಷಿಯನ್ನೇ ಅವಲಂಬಿಸಿದ್ದ ರೈತ ಕುಟುಂಬವೊಂದು, ಬ್ಯಾಂಕ್ ನಲ್ಲಿ ಮಾಡಿದ್ದ ಲಕ್ಷಾಂತರ ರೂಪಾಯಿ ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಕುಟುಂಬಕ್ಕೆ 40 ಲಕ್ಷ ರೂ. ಪರಿಹಾರ ನೀಡದಿದ್ದರೆ ಶವ ಕೊಂಡೊಯ್ಯಲು ಬಿಡುವುದಿಲ್ಲ ಎಂದು ಅವರ ಸಂಬಂಧಿಕರು ಪಟ್ಟು ಹಿಡಿದಿದ್ದಾರೆ.

ಸಾಲಬಾಧೆ : ರೈತ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!?

      ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಿ ಪರಿಹಾರ ನೀಡಬೇಕು. ಅಲ್ಲಿಯವರೆಗೂ ಶವ ಕೊಂಡೊಯ್ಯಲು ಬಿಡುವುದಿಲ್ಲ ಎಂದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧದ ನಡುವೆಯೂ ಪೊಲೀಸರು ಶವಗಳನ್ನು ವಾಹನಕ್ಕಿರಿಸಿದ್ದಾರೆ. ಆದರೆ ವಾಹನ ಮುಂದೆ ಸಾಗದಂತೆ ಕುಟುಂಬ ವರ್ಗದವರು ಹೆದ್ದಾರಿಯಲ್ಲೂ ತಡೆ ಒಡ್ಡಿದ್ದಾರೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap