ಕಲಬುರಗಿ :
ಚಿಂಚೋಳಿ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ನಾಳೆ (ಮಾ.4) ರಾಜೀನಾಮೆ ನೀಡುವುದು ಖಚಿತ ಎಂದು ಅವರ ಸಹೋದರ ರಾಮಚಂದ್ರ ಜಾಧವ್ ತಿಳಿಸಿದ್ದಾರೆ.
ನಾಳೆ ರಾಜೀನಾಮೆ ನೀಡಲಿದ್ದು, ಉಮೇಶ್ ಅವರು ಕಾಂಗ್ರೆಸ್ ಅತೃಪ್ತ ಶಾಸಕರಾಗಿದ್ದು ಬಿಜೆಪಿಗೆ ಹೋಗಲು ದಿನೇದಿನೆ ಅವರ ಮೇಲೆ ಒತ್ತಡ ಜಾಸ್ತಿಯಾಗುತ್ತಿದೆ, ಹೀಗಾಗಿ ನಾಳೆ ರಾಜೀನಾಮೆ ನೀಡಲಿದ್ದು, ಮಾ.6ರಂದು ಕಲಬುರಗಿಯಲ್ಲಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಬಿಜೆಪಿಗೆ ಸೇರುತ್ತಾರೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ