ಶಾಸಕ ಎಂಟಿಬಿ ನಾಗರಾಜ್ ರಾಜೀನಾಮೆ!!!

ಬೆಂಗಳೂರು :

       ರಾಜ್ಯ ಸರ್ಕಾರದ ಆಯುಷ್ಯ ಕಡಿಮೆಯಾಗುತ್ತಿದ್ದು, ಇಂದು ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

     ಕಳೆದ 2-3ದಿನಗಳಿಂದ ಹರಿದಾಡುತ್ತಿದ್ದ ಇವರ ರಾಜೀನಾಮೆ ವದಂತಿಗೆ ಇಂದು ತೆರೆ ಬಿದ್ದಿದ್ದು, ಮಧ್ಯಾಹ್ನ 4 ಗಂಟೆ ವಿಧಾನಸೌಧಕ್ಕೆ ಆಗಮಿಸಿದ ಸಚಿವ ಎಂ.ಟಿ.ಬಿ.ನಾಗರಾಜು ನೇರವಾಗಿ ಪೊಲೀಸ್ ಭದ್ರತೆಯಲ್ಲಿ ಸ್ಪೀಕರ್ ಕಚೇರಿಗೆ ತೆರಳಿ ಸ್ವ ಬರಹದಲ್ಲಿ ಬರೆದ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

      ಈ ಮೂಲಕ, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವ ಕಾಂಗ್ರೆಸ್ ಶಾಸಕರ ಪಟ್ಟಿ ಮುಂದುವರೆದಿದೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap