
ಕೇಂದ್ರ ಬಸ್ ನಿಲ್ದಾಣದ ಮುಂಭಾಗಕ್ಕೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಲಾಡ್ಜ್ ಬಳಿ ಬಂದು ಮ್ಯಾನೇಜರ್ ಮಲ್ಲಿಕಾರ್ಜುನ್(29) ಜೊತೆ ಮಾತನಾಡಿದಂತೆ ನಟಿಸಿ, ಮಾರಕಾಸ್ತ್ರದಿಂದ ಆತನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಸಿಸಿಟಿವಿ ಕ್ಯಾಮರಾದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಸೆರೆಯಾಗಿದ್ದು, ಸಿಸಿಟಿವಿ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
