ಚಿತ್ರದುರ್ಗ: ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಶವ ಪತ್ತೆ!!

ಚಿತ್ರದುರ್ಗ:

      ಜಿಲ್ಲೆಯ ಹಳೇ ಬೆಂಗಳೂರು ರಸ್ತೆಯ ಬಳಿಯಿದ್ದ ಕಸದ ರಾಶಿಯಲ್ಲಿ ಅನಾಮಧೇಯ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.

      35 ರ ವಯೋಮಿತಿಯ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಬರ್ಬರವಾಗಿ ಹತ್ಯೆಗೈದು ಕಸದ ರಾಶಿಯಲ್ಲಿ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ.

      ಶವದ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಡಿವೈಎಸ್ಪಿ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

 

Recent Articles

spot_img

Related Stories

Share via
Copy link