ಶಿವಮೊಗ್ಗ : ಹಾಡ ಹಗಲೇ ನಡುರಸ್ತೆಯಲ್ಲೇ ರೌಡಿಶೀಟರ್ ನ ಬರ್ಬರ ಹತ್ಯೆ!!

ಶಿವಮೊಗ್ಗ :

      ಹಾಡ ಹಗಲೇ ನಗರದಲ್ಲಿ ಮಚ್ಚು, ಲಾಂಗ್ ಗಳು ಸದ್ದು ಮಾಡಿದ್ದು, ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. 

     ಶಿವಮೊಗ್ಗದ ಬಸವನಗುಡಿ ಬಡಾವಣೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ರೌಡಿ ಶೀಟರ್ ಮಂಜುನಾಥ್ ಭಂಡಾರಿ(30) ಎಂಬಾತನನ್ನು ದ್ವಿಚಕ್ರ ವಾಹನದಲ್ಲಿ ಬಂದಂತ ಮೂವರು ದುಷ್ಕರ್ಮಿಗಳು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

     ಹಾಡ ಹಗಲೇ ನಡೆದಂತ ಕೊಲೆಯಿಂದಾಗಿ, ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಜನರು ಬೆಚ್ಚಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದಂತ ಎಸ್ ಪಿ ಶಾಂತರಾಜು ಪರೀಶಿಲನೆ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap