ಶಿರಾ – ರಾಜರಾಜೇಶ್ವರಿ ಕ್ಷೇತ್ರಗಳ ಬೈ-ಎಲೆಕ್ಷನ್ ಡೇಟ್ ಫಿಕ್ಸ್!!!

ನವದೆಹಲಿ :

     ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವಂತ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಅನರ್ಹತೆಯಿಂದ ತೆರವಾದಂತ ರಾಜರಾಜೇಶ್ವರಿ ಕ್ಷೇತ್ರಕ್ಕೆ ಇದೀಗ ಉಪ ಚುನಾವಣೆ ಘೋಷಣೆಯಾಗಿದೆ.

    ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿದ್ದು, ದಿನಾಂಕ 09-10-2020ರಂದು ಚುನಾವಣಾ ಅಧಿಸೂಚನೆಯನ್ನು ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳಿಗೆ ಘೋಷಣೆ ಮಾಡಲಾಗುತ್ತದೆ.

    ದಿನಾಂಕ 16-10-2020ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.ದಿನಾಂಕ 17-10-2020ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ದಿನಾಂಕ 19-10-2020ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ದಿನಾಂಕ 03-11-2020ರಂದು ಮತದಾನ ನಡೆಯಲಿದೆ. ದಿನಾಂಕ 10-11-2020ರಂದು ಮತಏಣಿಕೆ ನಡೆಯಲಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap