CAA ಬಗ್ಗೆ ಮಾತನಾಡದಂತೆ ಈಶ್ವರಪ್ಪಗೆ ಜೀವ ಬೆದರಿಕೆ ಕರೆ!!!

ಬೆಂಗಳೂರು :

      ತಮಗೆ ಪ್ರಾಣ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ನೀಡುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

      ಆರ್ಟಿಕಲ್​ 370 ಹಾಗೂ CAA ಬಗ್ಗೆ ಮಾತನಾಡದಂತೆ, ನನಗೆ ಜೀವ ಬೆದರಿಕೆ ಕರೆ ಬಂದಿದೆ, ಹೀಗಾಗಿ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವರಿಗೆ ತಿಳಿಸಿ, ನನಗೆ ಭದ್ರತೆ ಒದಗಿಸುವಂತೆ ಕೋರಿದ್ದೇನೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.

     ಈ ಹಿಂದೆಯೂ ಅನಾಮಧೇಯ ವ್ಯಕ್ತಿಯಿಂದ ಸಚಿವರಿಗೆ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap