ವಿಶ್ವನಾಥ್‌ ಕುಟುಂಬಕ್ಕೆ JDS ನಿಂದಲೇ ಕೊಲೆ ಬೆದರಿಕೆ!!

ಮೈಸೂರು :

      ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಒಡ್ಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಟ ನಡೆಯುತ್ತಿದೆ.

Image result for vishwanath gt devegowd

      ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಹಾಗೂ ಸಚಿವ ಜಿ.ಟಿ.ದೇವೇಗೌಡ ಬೆಂಬಲಿಗರ ನಡುವಿನ ಶೀತಲ ಸಮರ ಜೋರಾಗಿದ್ದು, ಇದೀಗ ಕೊಲೆ ಬೆದರಿಕೆ ಹಂತಕ್ಕೆ ಬಂದು ತಲುಪಿದೆ. 

      ಸಚಿವ ಜಿ.ಟಿ. ದೇವೇಗೌಡ ಬೆಂಬಲಿಗರಾದ ಹುಣಸೂರು ಕಸಬಾ ಹೋಬಳಿ ಜೆಡಿಎಸ್ ಘಟಕದ ಅಧ್ಯಕ್ಷ ಪ್ರದೀಪ್ ಒಕ್ಕಲಿಗ ಮತ್ತು ಅರುಣ್ ಕುಮಾರ್ ನಡುವೆ ನಡೆದ ಜಗಳದಲ್ಲಿ ಫೇಸ್ ಬುಕ್ ಚರ್ಚೆ ನಡೆದಿದ್ದು, ಹೆಚ್.ವಿಶ್ವನಾಥ್ ಕುಟುಂಬವನ್ನು ಕೊಲೆ ಮಾಡುತ್ತೇನೆ ಎಂದು ವಿಶ್ವನಾಥ್ ವಿರುದ್ಧ ಜೆಡಿಎಸ್ ತಾಲೂಕು ಕಾರ್ಯದರ್ಶಿ ಅರುಣ್ ಕುಮಾರಸ್ವಾಮಿ ಎಂಬುವರು ಕಮೆಂಟ್ ಮಾಡಿದ್ದಾರೆ. ಕೆಲ ಹೊತ್ತಿನ ನಂತರ ಕಮೆಂಟ್ಸ್ ನ್ನು ಡಿಲೀಟ್ ಮಾಡಲಾಗಿದ್ದು, ಕಾರ್ಯಕರ್ತರ ನಡುವಿನ ಟಾಕ್ ವಾರ್ ಮುಂದುವರೆದಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap