ತುಮಕೂರು : ಚರ್ಚ್ ನಲ್ಲಿ ಸಿಲಿಂಡರ್ ಸ್ಫೋಟ: ಏಳು ಮಂದಿಗೆ ಗಾಯ!!

ತುಮಕೂರು: 

      ಹೊಸ ವರ್ಷಾಚರಣೆ ವೇಳೆ ಲೂರ್ದ್ ಮಾತಾ ಚರ್ಚ್​ನಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಗಾಯಗೊಂಡಿದ್ದಾರೆ.

      ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ಅವಘಡ ಸಂಭವಿಸಿದ್ದು, ಬಿದಿರುಮೆಳೆ ತೋಟದ ಮರಿಯಾದಾಸ್, ಥಾಮಸ್, ಸುದೀಪ್ (13), ಕಿರಣಬಾಬು, ಅಂಟನಿ ಫ್ರಾನ್ಸಿಸ್, ರವಿ, ಶಾಂತಿನಗರ ಡಿಪೋ ನಿವಾಸಿ ಶಾಯಿದ್​​(12) ಗಾಯಾಳುಗಳು.

      ಇನ್ನು ಕಿರಣಬಾಬು ಮತ್ತು ಮರಿಯಾದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link