ಚುನಾವಣಾಧಿಕಾರಿಗಳಿಂದ BSY ಹೆಲಿಕಾಪ್ಟರ್ ತಪಾಸಣೆ!!

ಹಾವೇರಿ:
      ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಂದಿಳಿದ ಹೆಲಿಕಾಪ್ಟರ್ ಅನ್ನ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ತಪಾಸಣೆ ಮಾಡಿದ ಘಟನೆ ಬಾಗಲಕೋಟೆ ನವನಗರದ ಹೆಲಿಪ್ಯಾಡ್​​​​ನಲ್ಲಿ ನಡೆದಿದೆ.
      ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿಸಂಹಿತೆ ಜಾರಿ ಇರುವ ಹಿನ್ನೆಲೆ ಇಂದು ಬಾಗಲಕೋಟೆಯಿಂದ ಹಾವೇರಿಯ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್​ಗೆ ಬಂದಿಳಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಅವರು  ಪ್ರಯಾಣಿಸಿದ ಹೆಲಿಕಾಪ್ಟರ್​ ಅನ್ನು ಹೆಲಿಕಾಪ್ಟರ್​ ಅನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದರು.

      ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಪ್ರಚಾರಕ್ಕೆ ಯಡಿಯೂರಪ್ಪ ಜಿಲ್ಲೆಗೆ ಆಗಮಿಸಿದ್ದಾರೆ. ಹೆಲಿಕಾಪ್ಟರ್ ದಾವಣಗೆರೆಯಿಂದ ಬಾಗಲಕೋಟೆಗೆ ಬಂದಿಳಿದಿದೆ. ಹೆಲಿಕಾಪ್ಟರ್​​​ನಲ್ಲಿ ಯಡಿಯೂರಪ್ಪ, ಶಾಸಕ ಮುರುಗೇಶ್ ನಿರಾಣಿ ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap