ಕರ್ನಾಟಕದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!!

ಬೆಂಗಳೂರು : 

     ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಮಳೆಯಾಗಲಿದ್ದು, ರಾಜ್ಯದ 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

      ಉತ್ತರ ಕರ್ನಾಟಕದಲ್ಲಿ ಚಿತ್ತಾ ಮಳೆಯ ಆರ್ಭಟಕ ಇಂದಿನಿಂದ ಕೊಂಚ ಕಡಿಮೆಯಾಗಲಿದೆ. ಆದರೆ ಕರಾವಳಿ, ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟಕ ಮುಂದಿನ ಮೂರು ದಿನಗಳ ಕಾಲ ಮುಂದುವರೆಯಲಿದೆ.

      ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link