ಬಾಬಾಬುಡನ್ ಗಿರಿ – ಮುಳ್ಳಯ್ಯನಗಿರಿಗೆ ನೋ ಎಂಟ್ರಿ!!

ಚಿಕ್ಕಮಗಳೂರು :

       ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಗುಡ್ಡ ಕುಸಿತದಿಂದಾಗಿ ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ರಸ್ತೆ ಸಂಚಾರಕ್ಕೆ ಬಂದ್ ಮಾಡಲಾಗಿದೆ.

      ಆ. 14 ರ ವರೆಗೆ ದತ್ತಪೀಠ ಮತ್ತು ಮುಳ್ಳಯ್ಯನಗಿರಿ ಹಾಗು ಹೊನ್ನಮ್ಮನಹಳ್ಳ ವಾಹನ ಸಂಚಾರ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶಿಸಿದ್ದಾರೆ.

       ಗುಡ್ಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ ಹಾಗೂ ಮಳೆಯೂ ಸಹಾ ನಿಲ್ಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧಿಸಿಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap