13 ಐಎಎಸ್​ ಅಧಿಕಾರಿಗಳ ವರ್ಗಾವಣೆ!!

ಬೆಂಗಳೂರು:

       ರಾಜ್ಯದಲ್ಲಿ13 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

 

  • ರಾಜಕುಮಾರ್ ಕತ್ರಿ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆ
  • ಡಾ.ಎನ್. ನಾಗಾಂಭಿಕಾ ದೇವಿ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
  • ಮನೋಜ್ ಜೈನ್- ಬಿಬಿಎಂಪಿ ವಿಶೇಷ ಆಯುಕ್ತರು
  • ರಾಜೇಂದ್ರ ಜೋಳನ್- ಬಿಬಿಎಂಪಿ ವಿಶೇಷ ಆಯುಕ್ತರು
  • ಆರ್. ವಿನೋತ್ ಪ್ರಿಯಾ – ನಿರ್ದೇಶಕರು, ಎಂಎಸ್​ಎಂಇ
  • ಡಾ.ಬಿ.ಆರ್.ಮಮತಾ- ಹೆಚ್ಚುವರಿ ನಿರ್ದೇಶಕರು, ಸಕಾಲ
  • ಸಿಂಧೂ ಬಿ. ರೂಪೇಶ್- ನಿರ್ದೇಶಕ, ಇಡಿಸಿಸಿ ಮತ್ತು ಡಿಪಿಎಆರ್
  • ಪೊಮ್ಮಲ ಸುನೀಲ್ ಕುಮಾರ್- ವಿಜಯಪುರ ಡಿಸಿ
  • ಡಾ.ರಾಜೇಂದ್ರ ಕೆ.ವಿ. – ದಕ್ಷಿಣ ಕನ್ನಡ ಡಿಸಿ
  • ದರ್ಶನ್ ಎಚ್​.ಪಿ.- ಬೆಳಗಾವಿ ಜಿಪಂ ಸಿಇಒ
  • ಡಾ.ಎಚ್.ಎನ್.ಗೋಪಾಲಕೃಷ್ಣ- ನಿರ್ದೇಶಕರು, ಮೈಸೂರು ಶುಗರ್ಸ್ ಕಂಪನಿ ಲಿ.
  • ಕವಿತಾ ಎಸ್. ಮಣ್ಣೀಕೆರಿ- ಚಿತ್ರದುರ್ಗ- ಡಿಸಿ
  • ಪಾಟೀಲ ಯಲಗೌಡ ಶಿವನಗೌಡ – ಜಂಟಿ ನಿರ್ದೇಶಕ, ಆಡಳಿತ ತರಬೇತಿ ಸಂಸ್ಥೆ, ಮೈಸೂರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
 

 

Recent Articles

spot_img

Related Stories

Share via
Copy link
Powered by Social Snap