ತೆನಾಲಿ : ಪವರ್‌ ಸ್ಟಾರ್‌ ಮೇಲೆ ಕಲ್ಲೆಸೆತ….!

ಆಂಧ್ರ ಪ್ರದೇಶ :

    ನಟ ಪವನ್ ಕಲ್ಯಾಣ್ ಅವರ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನಿನ್ನೆಯಷ್ಟೇ ರ‍್ಯಾಲಿ ನಡೆಸುತ್ತಿದ್ದ ಆಂಧ್ರ ಸಿಎಂ ಜಗ ಮೇಲೆ ಅಪರಿಚಿತರು ಕಲ್ಲೆಸೆದು ದಾಳಿ ನಡೆಸಿದ್ದರು. ಈ ಪ್ರಕರಣದ ಬೆನ್ನಲ್ಲೇ ಇಂದು ನಟ ಪವನ್ ಕಲ್ಯಾಣ್ ಮೇಲೆ ಕಲ್ಲುತೂರಾಟ ನಡೆದಿದೆ.

   ಗುಂಟೂರು ಜಿಲ್ಲೆಯ ತೆನಾಲಿಗೆ ಭೇಟಿ ನೀಡಿ ವಾರಾಹಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪವನ್ ಮೇಲೆ ವ್ಯಕ್ತಿಯೊಬ್ಬ ಕಲ್ಲು ಎಸೆದಿದ್ದಾನೆ. . ಅದೃಷ್ಟವಶಾತ್ ಕಲ್ಲು ಬೇರೆಡೆ ಬಿದ್ದಿದ್ದು ಪವನ್ ಅವಘಡದಿಂದ ಪಾರಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap