ಬೆಂಗಳೂರು:
ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಅಧ್ಯಯನ ಮತ್ತು ಅವಲೋಕನದ ಉದ್ದೇಶದಿಂದಾಗಿ ಇಂದು ಬೆಳಗ್ಗೆಯಿಂದಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಮತ್ತು ಇನ್ನಿತರ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ತುರ್ತು ಸಭೆ ಆರಂಭಿಸಿದ್ದಾರೆ.
ಈ ಸಭೆಯಲ್ಲಿ ಪ್ರಮುಖವಾಗಿ ರೈತರ ಸಾಲ ಮನ್ನಾ, ಬೆಳೆ ಹಾನಿ, ಬರ ನಿರ್ವಹಣೆ ಮುಂತಾದ ವಿಷಯಗಳ ಮೇಲೆ ಚರ್ಚೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/10/HD-Kumaraswamy_710x400xt.gif)