ಸಾಲ ಮನ್ನಾ : ಅಧಿಕಾರಿಗಳ ತುರ್ತು ಸಭೆ ಕರೆದ ಸಿಎಂ

ಬೆಂಗಳೂರು:  

       ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಅಧ್ಯಯನ ಮತ್ತು ಅವಲೋಕನದ ಉದ್ದೇಶದಿಂದಾಗಿ ಇಂದು ಬೆಳಗ್ಗೆಯಿಂದಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಮತ್ತು ಇನ್ನಿತರ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ತುರ್ತು ಸಭೆ ಆರಂಭಿಸಿದ್ದಾರೆ.

      ಈ ಸಭೆಯಲ್ಲಿ ಪ್ರಮುಖವಾಗಿ ರೈತರ ಸಾಲ ಮನ್ನಾ, ಬೆಳೆ ಹಾನಿ, ಬರ ನಿರ್ವಹಣೆ ಮುಂತಾದ ವಿಷಯಗಳ ಮೇಲೆ ಚರ್ಚೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap