ಕಾಂಗ್ರೆಸ್‌ ಬಂದ್‌ : ವಿದ್ಯಾರ್ಥಿಗಳಿಗೆ ಶುರುವಾದ ಆತಂಕ

ಬೆಂಗಳೂರು       ಕರ್ನಾಟಕದಲ್ಲಿ ಇತ್ತೀಚೆಗೆ ಭಾರಿ ಸುದ್ದಿಮಾಡಿದ್ದ ಮಾಡಳ್‌ ವಿರೂಪಾಕ್ಷಪ್ಪ ಪ್ರಕರಣ ಕುರಿತಂತೆ  ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ಕರ್ನಾಟಕದಲ್ಲಿ ಎರಡು ಗಂಟೆಗಳ ಕಾಲ ಬಂದ್‌ಗೆ ಕರೆ ನೀಡಿದ್ದು ,ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೊಳಗಾಗಿದ್ದಾರೆ.      ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಬೆಳಿಗ್ಗೆ 9 ರಿಂದ 11 ರವರೆಗೆ ಬಂದ್‌ಗೆ ಕರೆ ನೀಡಲಾಗಿದೆ. ಇದು ವಿದ್ಯಾರ್ಥಿಗಳ ಪ್ರಯಾಣದ ಸಮಯದಲ್ಲಿ ನಡೆಯಲಿದೆ. ಜೊತೆಗೆ ಅವರ ಪರೀಕ್ಷೆಯ ಸಮಯದವರೆಗೂ ನಡೆಯುತ್ತದೆ.ಬಿಜೆಪಿಯ ಭ್ರಷ್ಟಾಚಾರವನ್ನು ಪ್ರತಿಭಟಿಸಿ ಕೆಪಿಸಿಸಿ … Continue reading ಕಾಂಗ್ರೆಸ್‌ ಬಂದ್‌ : ವಿದ್ಯಾರ್ಥಿಗಳಿಗೆ ಶುರುವಾದ ಆತಂಕ