ಮುಸ್ಲಿಮರ ವಿರುದ್ಧದ ವ್ಯವಸ್ಥಿತ ದಾಳಿ: ಪತ್ರಕರ್ತರ ಖಂಡನೆ
ನವದೆಹಲಿ: ಭಾರತದ ಅಲ್ಪಸಂಖ್ಯಾತರು, ಅದರಲ್ಲೂ ಮುಸ್ಲಿಮರ ಮೇಲೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ವ್ಯವಸ್ಥಿತ ‘ದಾಳಿ’ಗಳ ವಿಚಾರದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಸಾಂವಿಧಾನಿಕ ಸಂಸ್ಥೆಗಳ ಮುಖ್ಯಸ್ಥರಿಗೆ ದೇಶದ ಪ್ರಮುಖ ಪತ್ರಕರ್ತರು ಬಹಿರಂಗ ಪತ್ರದ ಮೂಲಕ ಮನವಿ ಮಾಡಿದ್ದಾರೆ. ‘ಹಿಂದುತ್ವವು ಅಪಾಯದಲ್ಲಿದೆ’, ‘ಮುಸ್ಲಿಮರು ದೇಶಕ್ಕೆ ಬೆದರಿಕೆಯಾಗಿದ್ದಾರೆ’ ಎಂದು ದೇಶದಾದ್ಯಂತ ಬಿಂಬಿಸುವ ಯತ್ನ ನಡೆಯುತ್ತಿದೆ ಎಂದು 28 ಹಿರಿಯ ಪತ್ರಕರ್ತರ ಸಹಿಯುಳ್ಳ ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಮುಸ್ಲಿಂ ವಿರೋಧಿ ಭಾವನೆಗಳನ್ನು ಉತ್ತೇಜಿಸುವ ‘ದಿ ಕಾಶ್ಮೀರ್ ಫೈಲ್ಸ್’, ಚಿತ್ರ ಪ್ರದರ್ಶನ; ಕರ್ನಾಟಕದಲ್ಲಿ ಹಿಜಾಬ್ … Continue reading ಮುಸ್ಲಿಮರ ವಿರುದ್ಧದ ವ್ಯವಸ್ಥಿತ ದಾಳಿ: ಪತ್ರಕರ್ತರ ಖಂಡನೆ
Copy and paste this URL into your WordPress site to embed
Copy and paste this code into your site to embed