Tag: ಕೋವಿಡ್ 19
ದೇಶದಲ್ಲಿ ಒಂದೇ 81,484 ಮಂದಿಗೆ ಕೊರೊನಾ ಸೋಂಕು ದೃಢ!!
ನವದೆಹಲಿ : ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 81,484 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 63,94,069ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಮತ್ತು...
ಮೈಸೂರು ದಸರಾ : ಜಂಬೂ ಸವಾರಿ ಗಜ ಪಡೆ ಸ್ವಾಗತ ಸಂಭ್ರಮ..!
ಮೈಸೂರು: ನಾಡಹಬ್ಬ ಮೈಸೂರು ದಸರಾ ಗಜಪಡೆ ಇಂದು ಔಪಚಾರಿಕವಾಗಿ ಚಾಲನೆ ಪಡೆದು ಮೈಸೂರು ಪ್ರವೇಶಿಸಲಿವೆ. ಗುರುವಾರ ಬೆಳಗ್ಗೆ ವೀರನಹೊಸಳ್ಳಿಯಲ್ಲಿ ಪೂಜೆ ನೆರವೇರಿಸಿ ಸಾಂಪ್ರದಾಯಿಕವಾಗಿ...
ಪಾಕ್ ನಿಂದ ಗುಂಡಿನ ದಾಳಿ : ಭಾರತದ ಯೋಧ ಹುತಾತ್ಮ!!
ಜಮ್ಮು ಮತ್ತು ಕಾಶ್ಮೀರ:
ಪಾಕಿಸ್ತಾನಿ ಪಡೆ ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧ ಹುತಾತ್ಮರಾದ ಘಟನೆ ನಡೆದಿದೆ. ಲ್ಯಾನ್ಸ್ ನಾಯಕ್ ಕರ್ನೈಲ್...
ಭಾರತದಲ್ಲಿ ಒಂದೇ ದಿನ 63 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ!!
ಬೆಂಗಳೂರು: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 86,821 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 63 ಲಕ್ಷ ದಾಟಿದೆ.https://twitter.com/ANI/status/1311515569011580929?ref_src=twsrc%5Etfw%7Ctwcamp%5Etweetembed%7Ctwterm%5E1311515569011580929%7Ctwgr%5Eshare_3&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1311515569011580929widget%3DTweet ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಈ ಕುರಿತು...
ಬೆಂಗಳೂರು : ನಮ್ಮ ಮೆಟ್ರೋದ 28 ಸಿಬ್ಬಂದಿಗೆ ಕೊರೋನಾ ದೃಢ!!
ಬೆಂಗಳೂರು: ನಮ್ಮ ಮೆಟ್ರೋದ 28 ಮಂದಿ ಲೋಕೋ ಪೈಲಟ್ಗಳು ಹಾಗೂ ಸ್ಟೇಷನ್ ಕಂಟ್ರೋಲರ್ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೆಪ್ಟೆಂಬರ್ 7 ರಂದು ಮೆಟ್ರೋ ಪುನರಾರಂಭವಾದ ನಂತರ ಲೊಕೊ ಪೈಲಟ್ಗಳು ಮತ್ತು...
ದೇಶದಲ್ಲಿ ಒಂದೇ ದಿನ 80,472 ಮಂದಿಗೆ ಕೊರೊನಾ ಸೋಂಕು!!
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 80,472 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿಯ ಪ್ರಕಾರ ದೇಶದಲ್ಲಿ...
ಶಿರಾ – ರಾಜರಾಜೇಶ್ವರಿ ಕ್ಷೇತ್ರಗಳ ಬೈ-ಎಲೆಕ್ಷನ್ ಡೇಟ್ ಫಿಕ್ಸ್!!!
ನವದೆಹಲಿ : ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವಂತ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಹಾಗೂ ಅನರ್ಹತೆಯಿಂದ ತೆರವಾದಂತ ರಾಜರಾಜೇಶ್ವರಿ ಕ್ಷೇತ್ರಕ್ಕೆ ಇದೀಗ ಉಪ ಚುನಾವಣೆ ಘೋಷಣೆಯಾಗಿದೆ. ಈ ಕುರಿತಂತೆ...
ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ ಮಹಿಳೆ!!
ಮಧ್ಯಪ್ರದೇಶ : ಸೆಲ್ಫಿ ತೆಗೆಯಲು ಹೋಗಿ 33 ವರ್ಷದ ಮಹಿಳೆಯೋರ್ವರು ಜಲಪಾತದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವಿದಿಷಾ ಪಟ್ಟಣದ ಕರರಿಯಾ...
ಶಾಲೆ-ಕಾಲೇಜು ಪ್ರಾರಂಭ ಮಾಡುವ ಯೋಚನೆ ಸದ್ಯಕ್ಕಿಲ್ಲ!!
ಬೆಂಗಳೂರು: ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.https://twitter.com/ANI/status/1310798657713655808?ref_src=twsrc%5Etfw%7Ctwcamp%5Etweetembed%7Ctwterm%5E1310798657713655808%7Ctwgr%5Eshare_3&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1310798657713655808widget%3DTweet ಅಕ್ಟೋಬರ್ನಲ್ಲಿ ಶಾಲೆ-ಕಾಲೇಜು ಆರಂಭವಾಗುತ್ತಾ? ಅನ್ನೋ ಪ್ರಶ್ನೆಗೆ ಇದೀಗ...
ದೇಶದಲ್ಲಿ 61 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!
ನವದೆಹಲಿ : ಕಳೆದ 24 ಗಂಟೆಗಳಲ್ಲಿ 70,589 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ 61 ಲಕ್ಷ ಗಡಿ ದಾಟಿದೆ.https://twitter.com/ANI/status/1310789275655401472?ref_src=twsrc%5Etfw%7Ctwcamp%5Etweetembed%7Ctwterm%5E1310789275655401472%7Ctwgr%5Eshare_0&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1310789275655401472widget%3DTweet ಒಂದೇ ದಿನ ಸೋಂಕಿನಿಂದ 776 ಮಂದಿ ಮೃತಪಟ್ಟಿದ್ದಾರೆ. ಈವರೆಗೂ...













