Home Tags ಕೋವಿಡ್ 19

Tag: ಕೋವಿಡ್ 19

4 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಆತ್ಮಹತ್ಯೆ!!

0
ಮಧ್ಯಪ್ರದೇಶ :      ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಖರ್ಗಾಪುರದಲ್ಲಿ ನಡೆದಿದೆ.      ಮೃತರನ್ನು ಧರ್ಮದಾಸ್ ಸೋನಿ (62), ಪುಣೆ...

ಸಿನಿಮಾ, ಟಿವಿ ಧಾರಾವಾಹಿಗಳ ಚಿತ್ರೀಕರಣ ಪುನರಾರಂಭ!!

0
ನವದೆಹಲಿ:     ಕೊರೊನಾವೈರಸ್‌ ಭೀತಿಯಿಂದಾಗಿ ಸ್ಥಗಿತಗೊಳಿಸಲಾಗಿದ್ದ ಸಿನಿಮಾ ಹಾಗೂ ಧಾರಾವಾಹಿಗಳ ಚಿತ್ರೀಕರಣ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್ ಇಂದಿಲ್ಲಿ ಪ್ರಕಟಿಸಿದ್ದಾರೆ.      ಭಾರತದ COVID-19 ಪ್ರಕರಣವು ಕಳೆದ...

ಬೆಂಗಳೂರು : ಬೆಕ್ಕು ಗಲೀಜು ಮಾಡ್ತು ಎಂದು ಗುಂಡಿಟ್ಟು ಕೊಂದ ಭೂಪ!!

0
ಬೆಂಗಳೂರು :      ಮನೆ ಬಳಿ ಬಂದು ಗಲೀಜು ಮಾಡುತ್ತಿದ್ದ ಪಕ್ಕದ ಮನೆ ಬೆಕ್ಕಿಗೆ ವ್ಯಕ್ತಿಯೊಬ್ಬ ಗುಂಡಿಟ್ಟು ಕೊಂದ ಘಟನೆ  ಸರ್ಜಾಪುರದ ಸ್ಕೈ ಲೈಟ್ ಅಪಾರ್ಟ್ಮೆಂಟ್​ನಲ್ಲಿ ನಡೆದಿದೆ.     ಅಪಾರ್ಟ್ ಮೆಂಟ್ ನಿವಾಸಿ...

ದೇಶದಲ್ಲಿ 30 ಲಕ್ಷದ ಗಡಿ ದಾಟಿದ ಕೊರೊನಾ ಮಹಾಮಾರಿ!!

0
ನವದೆಹಲಿ :      ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಾಣುತ್ತಿದ್ದು, ಸದ್ಯ 30 ಲಕ್ಷದ ಗಡಿ ದಾಟಿದೆ.       ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ...

ದಾವಣಗೆರೆ : ಪೊಲೀಸ್ ಇಲಾಖೆಯಲ್ಲೋರ್ವ ಪಾಕ್ ಪ್ರೇಮಿ!!

0
ದಾವಣಗೆರೆ :     ಪೊಲೀಸ್ ಪೇದೆಯೊಬ್ಬ 'ಪವರ್ ಆಫ್ ಪಾಕಿಸ್ತಾನ್' ಎಂಬ ಫೇಸ್ ಬುಕ್ ಪೇಜ್ ಲೈಕ್ ಮಾಡಿ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.     ...

ಧೋನಿಗೆ ಭಾವನಾತ್ಮಕ ಪತ್ರ ಬರೆದ ಪ್ರಧಾನಿ ಮೋದಿ!!

0
ನವದೆಹಲಿ:       ಅಂತಾರಾಷ್ಟ್ರೀಯ ಕ್ರಿಕೆಟ್​​ನಿಂದ ನಿವೃತ್ತಿ ಪಡೆದುಕೊಂಡಿರುವ ಮಹೇಂದ್ರ ಸಿಂಗ್​ ಧೋನಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ಪುಟಗಳ ಭಾವನಾತ್ಮಕ ಪತ್ರ ಬರೆದಿದ್ದಾರೆ. ಇದೀಗ ಅವರಿಗೆ ಧೋನಿ ಧನ್ಯವಾದ ಸಲ್ಲಿಸಿದ್ದಾರೆ. https://twitter.com/msdhoni/status/1296362680580636672?ref_src=twsrc%5Etfw%7Ctwcamp%5Etweetembed%7Ctwterm%5E1296362680580636672%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2Fmsdhoni2Fstatus2F1296362680580636672widget%3DTweet   ...

ನಾಳೆ ಸಿಇಟಿ-2020 ಫಲಿತಾಂಶ ಪ್ರಕಟ!!

0
ಬೆಂಗಳೂರು :      ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಕೆಸಿಇಟಿ) 2020 ಫಲಿತಾಂಶಗಳನ್ನು ನಾಳೆ ಪ್ರಕಟಗೊಳ್ಳಲಿದೆ.     ಮೂಲಗಳ ಪ್ರಕಾರ, ಇಂದು ಪ್ರಕಟವಾಗಬೇಕಿದ್ದ ಫಲಿತಾಂಶ ನಾಳೆ...

ಕೊಪ್ಪಳ: ಸಂಸದ ಕರಡಿ ಸಂಗಣ್ಣಗೆ ಕೊರೊನಾ ದೃಢ!!

0
ಕೊಪ್ಪಳ :      ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೊನಾ  ಸೋಂಕು ದೃಢವಾಗಿದ್ದು, ಅದರ ಸಂಬಂಧ ಸಂಸದ ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.https://twitter.com/SangannaKaradi/status/1296005745918402560?ref_src=twsrc%5Etfw%7Ctwcamp%5Etweetembed%7Ctwterm%5E1296005745918402560%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FSangannaKaradi2Fstatus2F1296005745918402560widget%3DTweet      "ನನ್ನ ಕರೋನ ಪರೀಕ್ಷಾ...

ಕುಣಿಗಲ್ ಶಾಸಕ ರಂಗನಾಥ್’ರಿಂದ ಪ್ಲಾಸ್ಮಾ ದಾನ!!

0
ಬೆಂಗಳೂರು:     ಕಳೆದ ತಿಂಗಳು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್‌ ಹಾಗೂ ಅವರ ಸಹೋದರ ಡಾ.ರಾಮಚಂದ್ರ ಪ್ರಭು ಅವರು ತಮ್ಮ ದೇಹದ ಪ್ಲಾಸ್ಮಾವನ್ನು ಕೊರೊನಾ ರೋಗಿಗಳಿಗೆ ದಾನ...

‘ಸುಶಾಂತ್ ಪ್ರಕರಣ ಸಿಬಿಐ ತನಿಖೆಗೆ’-ಸುಪ್ರೀಂ ಮಹತ್ವದ ತೀರ್ಪು!!

0
ನವದೆಹಲಿ :     ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.      ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಸಂಬಂಧ ಪಾಟ್ನಾದಲ್ಲಿ ದಾಖಲಾಗಿರುವ FIR...
Share via