Home Tags Lockdown

Tag: lockdown

ಸೆ.7ರಿಂದ ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಆರಂಭ!!!

0
ಬೆಂಗಳೂರು:     ಕೊರೊನಾ ಲಾಕ್‌ಡೌನ್‌ನಿಂದ ಸ್ಥಗಿತವಾಗಿದ್ದ 'ನಮ್ಮ ಮೆಟ್ರೋ' ಸೆಪ್ಟೆಂಬರ್ 7ರಿಂದ ಕಾರ್ಯ ನಿರ್ವಹಣೆ ಆರಂಭಿಸಲಿದೆ.     ರೈಲಿನಲ್ಲಿ ಪ್ರಯಾಣಿಸುವವರು ಸ್ಮಾರ್ಟ್ ಕಾರ್ಡ್ ಬಳಸಬೇಕಾಗುತ್ತದೆ. ಏಕೆಂದರೆ ಟೋಕನ್ ಮಾರಾಟ ಮಾಡುವುದಿಲ್ಲ. ಇನ್ನು ಎಲ್ಲ...

ಸರ್ಕಾರದಿಂದ ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ಅನುದಾನ!

0
ಬೆಂಗಳೂರು :      ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.      ರಾಜ್ಯದಲ್ಲಿರುವ 39 ಮಠಗಳಿಗೆ ಕುಮಾರಸ್ವಾಮಿ...

ಸಚಿವ ಕೆ.ಎಸ್.ಈಶ್ವರಪ್ಪಗೂ ಕೊರೋನಾ ಪಾಸಿಟಿವ್!!

0
ಶಿವಮೊಗ್ಗ :      ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.      ಈಗಾಗಲೇ ರಾಜ್ಯದ ಅನೇಕ ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಕಳೆದ ನಿನ್ನೆ ...

ಸಕಲ ಸರ್ಕಾರಿ ಗೌರವದೊಂದಿಗೆ ಪ್ರಣಬ್ ಮುಖರ್ಜಿ ಅಂತ್ಯಕ್ರಿಯೆ!!!

0
ನವದೆಹಲಿ:     ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ಲೋಧಿ ಚಿತಾಗಾರದಲ್ಲಿ ನಡೆಯಿತು.https://twitter.com/ANI/status/1300713804758568962?ref_src=twsrc%5Etfw%7Ctwcamp%5Etweetembed%7Ctwterm%5E1300713804758568962%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1300713804758568962widget%3DTweet ...

ನಾಳೆ ನಡೆಯಬೇಕಿದ್ದಂತ ಕೆಂಪೇಗೌಡ ಜಯಂತಿ ಮುಂದೂಡಿಕೆ!!

0
ಬೆಂಗಳೂರು :     ಸೆಪ್ಟೆಂಬರ್ 2ರ ನಾಳೆ ನಿಗಧಿಯಾಗಿದ್ದಂತ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನಲೆಯಲ್ಲಿ ಮುಂದೂಡಲಾಗಿದೆ.      ಈ ಕುರಿತಂತೆ ಬಿಬಿಎಂಪಿ ಮೇಯರ್ ಗೌತಮ್...

ಸಿಬ್ಬಂದಿಗೆ ಕರೊನಾ : ನೋಟ್ ಪ್ರಿಂಟ್ ತಾತ್ಕಾಲಿಕ ಸ್ಥಗಿತ‌!!

0
ನಾಸಿಕ್‌ :      ನೋಟು ಮುದ್ರಣ ಘಟಕಗಳಲ್ಲಿ ಒಂದಾಗಿರುವ ನಾಸಿಕ್‌ನ ಶಾಖೆಯಲ್ಲಿ 40 ಸಿಬ್ಬಂದಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಘಟಕವನ್ನು ಸ್ಥಗಿತಗೊಳಿಸಲಾಗಿದೆ.     ದೇಶದಾದ್ಯಂತ ಕೊರೊನಾ ಮಹಾಮಾರಿ ರಣಕೇಕೆ ಹಾಕ್ತಿದೆ....

ಕಡಬ : ವಿದ್ಯುತ್ ತಂತಿ ತಗುಲಿ ಆನೆ ಸಾವು!!

0
ಕಡಬ:       ವಿದ್ಯುತ್ ತಂತಿ ತಗುಲಿ ಆನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪುತ್ತಿಲ ಎಂಬಲ್ಲಿ ನಡೆದಿದೆ.        ವಿದ್ಯುತ್ ತಂತಿ ಸ್ಪರ್ಶಿಸಿ ಈ ಘಟನೆ...

ವಿಜಯ್ ಮಲ್ಯ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ!

0
ನವದೆಹಲಿ :     ನ್ಯಾಯಾಂಗ ನಿಂದನೆಯ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.      ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ 40 ಮಿಲಿಯನ್ ಡಾಲರ್​ ಹಣವನ್ನು...

ಬೆಂಗಳೂರು: ಮರ ಬಿದ್ದು ಆಟೋ ಸಂಪೂರ್ಣ ಜಖಂ!!

0
ಬೆಂಗಳೂರು:     ಸಿಲಿಕಾನ್ ಸಿಟಿಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಆಟೋ‌ವೊಂದು ಸಂಪೂರ್ಣ ಜಖಂಗೊಂಡಿದೆ.    ಸೋಮವಾರ ಬೆಳಿಗ್ಗೆ 6:40ರ ಸುಮಾರಿಗೆ ನಗರದ ಟ್ಯಾಂಕ್‌ಬಂಡ್ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದ...

ದೇಶದಲ್ಲಿ 36 ಲಕ್ಷ ದಾಟಿದ ಒಟ್ಟು ಕೋವಿಡ್‌ ಪ್ರಕರಣಗಳು!!

0
ನವದೆಹಲಿ :     ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ 78,512 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.https://twitter.com/ANI/status/1300285287126319107?ref_src=twsrc%5Etfw%7Ctwcamp%5Etweetembed%7Ctwterm%5E1300285287126319107%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1300285287126319107widget%3DTweet      ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 78,512 ಸೋಂಕಿತರು ಪತ್ತೆಯಾಗಿದ್ದು,...
Share via