Tag: lockdown
ಮದುವೆಗೆ ನಿರಾಕರಿಸಿದ ಪ್ರೇಯಸಿಯ ಹತ್ಯೆಗೈದ ಪ್ರೇಮಿ!!
ಬೆಂಗಳೂರು : ಪಾಗಲ್ ಪ್ರೇಮಿಯಿಂದ ಪ್ರಿಯತಮೆಯ ಬರ್ಬರ ಕೊಲೆ ನಡೆರುವ ಘಟನೆ ಗಿರಿನಗರದ ದ್ವಾರಕ ನಗರ ಸೇಂಟ್ ಪೀಟರ್ಸ್ ಶಾಲೆ ಬಳಿ ತಡರಾತ್ರಿ ನಡೆದಿದೆ. ಪ್ರಕಾಶ ನಗರದ 19...
ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾ!!
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾಗೆ ಕೊರೊನಾ ಪಾಸಿಟಿವ್ ಬಂದಿದೆ.
ಸ್ವತಃ ಈ ವಿಷಯವನ್ನು ಧ್ರುವ ಸರ್ಜಾ ಟ್ವೀಟ್ ಮೂಲಕ ಖಚಿಸಿಪಡಿಸಿದ್ದು,...
ಬೆಂಗಳೂರು ಲಾಕ್ ಡೌನ್ : ಜನ ಸುಮ್ಮನೆ ರಸ್ತೆಗಳಿದರೆ ಕಠಿಣ ಕ್ರಮ!!!
ಬೆಂಗಳೂರು : ಮಧ್ಯಾಹ್ನ 12 ಗಂಟೆಯ ಬಳಿಕ ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಇಂದಿನಿಂದ ಒಂದು ವಾರಗಳ ಕಾಲ...
ಭಾರತದಲ್ಲಿ 24 ಗಂಟೆಗಳಲ್ಲಿ 29,429 ಪ್ರಕರಣ ದಾಖಲು!!
ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದೀಗ ಮತ್ತೆ 29 ಸಾವಿರ ಪ್ರಕರಣ ದಾಖಲಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 9 ಲಕ್ಷಕ್ಕೆ ಏರಿಕೆಯಾಗಿದೆ.https://twitter.com/ANI/status/1283246745703510016?ref_src=twsrc%5Etfw%7Ctwcamp%5Etweetembed%7Ctwterm%5E1283246745703510016%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1283246745703510016widget%3DTweet ...
ನಾಳೆ ಬೆಳಿಗ್ಗೆ 11.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ!!
ಬೆಂಗಳೂರು : ನಾಳೆ ಬೆಳಿಗ್ಗೆ 11.30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ...
ಸಚಿವ ಸಿ.ಟಿ. ರವಿಗೂ ತಗುಲಿದ ಕೊರೋನಾ ವೈರಸ್!!
ಬೆಂಗಳೂರು: ಕನ್ನಡ ಮತ್ತು ಸಂಸ್ರ್ಕತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಕೋವಿಡ್ ಟೆಸ್ಟ್ ಮಾಡಿಸಿದ್ದು, ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ಸ್ವತಃ ಸಿ.ಟಿ...
‘ಬೆಂಗ್ಳೂರಿನಿಂದ ಹೋಗೋರು ಇಂದೇ ಹೋಗಿ’ ಆರ್.ಅಶೋಕ್
ಬೆಂಗಳೂರು : ಬೆಂಗಳೂರು ಬಿಟ್ಟು ಹೋಗಲೇಬೇಕು ಎಂದುಕೊಂಡಿರುವವರು ಇವತ್ತೇ ಹೋಗಿ ಬಿಡಿ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಾಳೆ...
‘ಇಡೀ ರಾಜ್ಯವನ್ನೇ ಲಾಕ್ ಡೌನ್ ಮಾಡಿ’-ಎಚ್ಡಿಡಿ ಆಗ್ರಹ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಡೆಯುವುದಕ್ಕಾಗಿ ಇಡೀ ರಾಜ್ಯವನ್ನೇ ಲಾಕ್ ಮಾಡಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕೊರೋನ...
ದೇಶದಲ್ಲಿ 24 ಗಂಟೆಯಲ್ಲಿ 28,701 ಮಂದಿಗೆ ಕೊರೊನಾ!!
ನವದೆಹಲಿ: ದೇಶದಲ್ಲಿ ಸೋಮವಾರ 28,701 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ದೇಶದ ವಿವಿಧೆಡೆ ಕೊರೊನಾಗೆ ಬಲಿಯಾದವರ ಸಂಖ್ಯೆ 500 ದಾಟಿದೆ. https://twitter.com/ANI/status/1282521851881639936?ref_src=twsrc%5Etfw%7Ctwcamp%5Etweetembed%7Ctwterm%5E1282521851881639936%7Ctwgr%5E&ref_url=https%3A%2F%2Fpublish.twitter.com%2F%3Fquery%3Dhttps3A2F2Ftwitter.com2FANI2Fstatus2F1282521851881639936widget%3DTweet ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ...
ಪರಪ್ಪನ ಅಗ್ರಹಾರದ 30 ಕೈದಿಗಳಿಗೆ ಕೊರೋನಾ ಪಾಸಿಟಿವ್!!
ಬೆಂಗಳೂರು: ರಾಜಧಾನಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 30 ವಿಚಾರಣಾಧೀನ ಕೈದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇತ್ತೀಚೆಗೆ ಜೈಲು ಸೇರಿದ್ದ ಸುಮಾರು 400 ವಿಚಾರಣಾಧೀನ ಕೈದಿಗಳ ಪೈಕಿ 150...













