ಡಾ. ಬಿ ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಅರ್ಥಪೂರ್ಣವಾಗಿ ಆಚರಿಸಿ : ತಹಶೀಲ್ದಾರ್ ಮಂಜುನಾಥ್

ಕೊರಟಗೆರೆ

     ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಏಪ್ರಿಲ್ 14 ರಂದು ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ಕರೆಯಲಾಗಿದ್ದ ಸಭೆಯನ್ನ ಏಪ್ರಿಲ್ 11ರಂದು ಮಧ್ಯಾಹ್ನ 4:00ಗೆ ತಾಲೂಕ ಕಚೇರಿಯಲ್ಲಿ ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದು, ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವವನ್ನ ಬಹಳ ಯಶಸ್ವಿಯಾಗಿ ಹಮ್ಮಿಕೊಳ್ಳಲು, ಎಲ್ಲಾ ಸಮುದಾಯದ ಮುಖಂಡರುಗಳು, ವಿವಿಧ ಸಂಘ ಸಂಸ್ಥೆಗಳು, ಪತ್ರಿಕಾ ಮಾಧ್ಯಮದವರು, ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದು, ಸಲಹಾ ಸೂಚನೆಗಳನ್ನು ನೀಡಲು ತಾಸಿಲ್ದಾರ್ ಮಂಜುನಾಥ್ ಕೋರಿದ್ದಾರೆ.

Recent Articles

spot_img

Related Stories

Share via
Copy link