ತುಮಕೂರು : ನಗರದಲ್ಲಿ ಎಲ್ಲೆ ಮೀರಿದ ಅಪರಾಧ ಪ್ರಕರಣಗಳು.

ತುಮಕೂರು

      ಮಾರನಾಯಕನ ಪಾಳ್ಯದ ಸ್ಮಶಾನದ ಬಳಿ ಘಟನೆ ನಡೆದಿದ್ದು ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದು ಮೃತಪಟ್ಟ ವ್ಯಕ್ತಿಯ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ.ಕ್ಯಾತ್ಸಂದ್ರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

    ಇನ್ನು ತುಮಕೂರು ನಗರದಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಸಹಜವಾಗಿ ಸಾರ್ವಜನಿಕರಲ್ಲಿ ತೀವ್ರ ಆತಂಕ ತಂದೊಡ್ಡಿದೆ. 20 ದಿನದಲ್ಲಿ ಮೂರು ಕೊಲೆ ,ಕಳ್ಳತನ ಪ್ರಕರಣಗಳು ದಾಖಲಾಗುವ ಮೂಲಕ ಪೊಲೀಸ್ ಇಲಾಖೆಗೂ ಸಹ ದೊಡ್ಡ ತಲೆನೋವು ತರಿಸಿದ್ದು ಅಪರಾಧಗಳನ್ನು ತಡೆಯುವ ಸಲುವಾಗಿ ಪೊಲೀಸರು ಸಹ ಮುಂದಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap