ಭೂ ಕಬಳಿಕೆ ಪ್ರಕರಣಗಳಿಗೆ ಸಿಗದ ತಾರ್ಕಿಕ ಅಂತ್ಯ, ಸರ್ಕಾರ ನೀಡಿದ್ದ ಭರವಸೆಗಳೆ ಮುಕ್ತಾಯ
ಬೆಂಗಳೂರು: ವಿಶೇಷ ವರದಿ ಬೆಂಗಳೂರು ನಗರ ಜಿಲ್ಲೆ, ರಾಮನಗರ, ಹೊಸಕೋಟೆ ಮತ್ತು ಹೊರಭಾಗಗಳಲ್ಲಿ ಸಾವಿರಾರು ಕೋಟಿ ರು. ಬೆಲೆ ಬಾಳುವ ಕಂದಾಯ ಭೂಮಿ ಕಬಳಿಕೆ ಮಾಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯು ಇನ್ನೂ ತಾರ್ಕಿಕ ಅಂತ್ಯಕ್ಕೆ ತಲುಪಿಲ್ಲ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು … Continue reading ಭೂ ಕಬಳಿಕೆ ಪ್ರಕರಣಗಳಿಗೆ ಸಿಗದ ತಾರ್ಕಿಕ ಅಂತ್ಯ, ಸರ್ಕಾರ ನೀಡಿದ್ದ ಭರವಸೆಗಳೆ ಮುಕ್ತಾಯ
Copy and paste this URL into your WordPress site to embed
Copy and paste this code into your site to embed