ಮದ್ವೆಯಾದ 5 ತಿಂಗಳಲ್ಲೇ ಘೋರ ದುರಂತ : ತನಗಿಂತ 20 ವರ್ಷ ಚಿಕ್ಕವಳ ಜೊತೆಗೆ ಮದ್ವೆಯಾಗಿದ್ದ ಶಂಕ್ರಣ್ಣ ನೇಣಿಗೆ ಶರಣು

ತುಮಕೂರು: ತನಗಿಂತ 20 ವರ್ಷ ಚಿಕ್ಕವಳ ಜೊತೆಗೆ ಮದ್ವೆಯಾಗಿದ್ದ ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಚೌಡನಕುಪ್ಪೆ ಗ್ರಾಮ ರೈತ ಶಂಕರಪ್ಪ ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಗ್ರಾಮದ ಹೊಲವೊಂದರಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಶವದ ಬಳಿ ಪತ್ನಿ ಮೇಘನ ರೋಧಿಸುತ್ತಿರುವ ದೃಶ್ಯ ಕಂಡು ಬಂದಿದೆ. ಸಂತೋಷ್ ಕೆ ಪಾಟೀಲ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ : ಕೆ ಎಸ್ ಈಶ್ವರಪ್ಪ 2021ರ ಅಕ್ಟೋಬರ್​ 2ನೇ ವಾರದಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಇಬ್ಬರು … Continue reading ಮದ್ವೆಯಾದ 5 ತಿಂಗಳಲ್ಲೇ ಘೋರ ದುರಂತ : ತನಗಿಂತ 20 ವರ್ಷ ಚಿಕ್ಕವಳ ಜೊತೆಗೆ ಮದ್ವೆಯಾಗಿದ್ದ ಶಂಕ್ರಣ್ಣ ನೇಣಿಗೆ ಶರಣು